1st OCTOBER- DAILY CURRENT AFFAIRS BRIEF

1st OCTOBER

 

 

1.ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ನೈರ್ಮಲ್ಯ ಸಮ್ಮೇಳನ

ವಿದ್ಯಾರ್ಥಿಗಳ ಗಮನಕ್ಕೆ

ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಾಗಿ -ಅಂತರರಾಷ್ಟ್ರೀಯ ನೈರ್ಮಲ್ಯ ಸಮ್ಮೇಳನದ ಬಗ್ಗೆ ಹಾಗು ಸ್ವಚ್ಛಭಾರತ ಅಭಿಯಾನದ ಕಾರ್ಯಕ್ಷಮತೆ ಕುರಿತು

ಪ್ರಮುಖ ಸುದ್ದಿ

  • ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ನೈರ್ಮಲ್ಯ ಸಮ್ಮೇಳನವನ್ನು ನವದೆಹಲಿಯಲ್ಲಿ ನಡೆಸಲಾಗುತ್ತಿದೆ.

ಮುಖ್ಯ ಅಂಶಗಳು

  • ಮಹಾತ್ಮ ಗಾಂಧಿಯವರ 150 ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಭಾಗವಾಗಿ ಗಾಂಧೀಜಿ ಹೆಸರಿನಲ್ಲಿ ಅಂತಾರಾಷ್ಟ್ರೀಯ ನೈರ್ಮಲ್ಯ ಸಮ್ಮೇಳನವೊಂದನ್ನು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯವು ಆಯೋಜಿಸಿದೆ.  
  • ಈ ಸಮ್ಮೇಳನವು ಸ್ವಚ್ಚ ಭಾರತ್ ಮಿಷನ್ ಪ್ರಾರಂಭವಾಗಿ  ನಾಲ್ಕು ವರ್ಷವಾಗಿರುವುದನ್ನು ಸಹ     ಜೊತೆಗೂಡಿರುತ್ತದೆ.
  • 70ರಿಂದ 80 ದೇಶಗಳ ನೈರ್ಮಲ್ಯ ಸಚಿವರನ್ನು ಆಹ್ವಾನಿಸಲಾಗಿದೆ . ಜತೆಗೆ ಈ ಎಲ್ಲ ವಿದೇಶಿ ಸಚಿವರನ್ನು ಗುಜರಾತಿನಲ್ಲಿರುವ ಗಾಂಧೀಜಿ ಜತೆಗೆ ನಂಟು ಹೊಂದಿರುವ ಸ್ಥಳಗಳಿಗೆ ಕರೆದೊಯ್ಯಲಾಗುತ್ತಿದೆ.
  • ಈ ಸಂದರ್ಭದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಸ್ವಚ್ಚ ಭಾರತ ಅಭಿಯಾನದ ದ    ಕಾರ್ಯಕ್ಷಮತೆಯನ್ನು    ಮತ್ತು ಅದರ  “ಯಶಸ್ವೀ ಕಥೆ” ಯನ್ನು ಸರ್ಕಾರವು ತಿಳಿಸುತ್ತದೆ.    ವಿಶ್ವ ಮುಖಂಡರೊಂದಿಗೆ  ನೈರ್ಮಲ್ಯ ಕಾರ್ಯಕ್ರಮಗಳ ಕುರಿತು  ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ವೇದಿಕೆಯನ್ನು ಕಲ್ಪಿಸಲಿದೆ.

 

್ವಚ್ಚ  ಭಾರತ  ಅಭಿಯಾನದ ಬಗ್ಗೆ 

 

  • ಸ್ವಚ್ಚ ಭಾರತ ಅಭಿಯಾನವು ಒಂದು ಬೃಹತ್ ಸಮೂಹ ಚಳುವಳಿ ಆಗಿದೆ ಇದು 2014 ನೇ ಇಸವಿಯ ಹೊತ್ತಿಗೆ ಭಾರತವನ್ನು ಸ್ವಚ ಭಾರತವನ್ನಾಗಿಸುವ ಗುರಿಹೊಂದಿದೆ.ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಯಾವಾಗಲು ಸ್ವಚತೆಯ ಬಗ್ಗೆ ಒತ್ತು ನೀಡುತ್ತಿದರು. ಸ್ವಚ್ಚತೆ ಇಂದ ಜೀವನದಲ್ಲಿ ಅರೋಗ್ಯ ಮತ್ತು ಅಭಿವೃಧಿಯನ್ನು ಹೊಂದಬಹುದು ಎಂದು ನುಡಿಯುತ್ತಿದರು.
  • ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಭಾರತ ಸರ್ಕಾರವು 2014 ರ ಅಕ್ಟೋಬರ್ 2 ರಂದು ಸ್ವಚ್ಚ ಭಾರತ ಅಭಿಯಾನವನ್ನು ಆರಂಭಿಸಲು ನಿರ್ಧರಿಸಿತು.
  • ಈ ಧ್ಯೇಯವು ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳನ್ನು ಒಳಗೊಂಡಿರುತ್ತದೆ. ನಗರದಲ್ಲಿ ನಗರಾಭಿವೃದ್ಧಿ ಸಚಿವಾಲಯ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯವು ಕಾರ್ಯ ಗತಗೊಳಿಸುವ ಹೊಣೆಹೊತ್ತಿದೆ.

 

  • ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ನಡೆಸಿರುವ ಸಮೀಕ್ಷೆ ಪ್ರಕಾರ ಬಯಲು ಶೌಚ ಮುಕ್ತ ಅಭಿಯಾನ ಶೇ.90ರಷ್ಟು ಗುರಿ ಸಾಧಿಸಿದೆ…CLICK HERE TO READ MORE
Share