24th JULY MLP-MODEL ANSWERS

24th  JULY  MLP

 

NOTE:: ದಯವಿಟ್ಟು  ಗಮನಿಸಿ ಕೆಳಗಿನ ಉತ್ತರಗಳು‘  ‘ಮಾದರಿ ಉತ್ತರಗಳುಎಂಬುದನ್ನು ನೆನಪಿಡಿ. ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ PROPER SOURCE ಎಲ್ಲದೇ ಇರುವುದರಿಂದ  ನಾವು ಮುಖ್ಯ ಪರೀಕ್ಷೆಯಲ್ಲಿ ನೀವು ಯಾವ ರೀತಿರೆಯಬೇಕು ಮತ್ತು ನಿಮ್ಮ ಸಮಯವನ್ನು ಉಳಿಸಲು ಕೊಡುತ್ತಿರುವ  ವಿಸ್ತಾರವಾದ ಸಾರಾಂಶ, ನಾವುಗಳು ಇಲ್ಲಿ ಪದಗಳ ಮಿತಿ ಗಣನೆಗೆ ತೆಗೆದುಕೊಂಡಿಲ್ಲ ಏಕೆಂದರೆ ಒಂದು ಪ್ರಶ್ನೆಗೆ ಎಷ್ಟು ಸಾದ್ಯೋವೊ ಅಷ್ಟು ಇನ್ಫಾರ್ಮಶನ್ ಕೊಟ್ಟಿರುತ್ತೆವೆ. ನಾವು ಒದಗಿಸುತ್ತಿರುವ ವಿಷಯವು ಪ್ರಶ್ನೆಯ ಬೇಡಿಕೆಯನ್ನು ಪೂರೈಸುತ್ತದೆ ಮತ್ತು ಅದೇ ಸಮಯದಲ್ಲಿ ನಿಮಗೆ ಹಿನ್ನೆಲೆ ಮಾಹಿತಿ ರೂಪದಲ್ಲಿ ಹೆಚ್ಚುವರಿ ಅಂಕಗಳನ್ನು ಗಳಿಸಲು ಅನುಕೂಲಕರವಾಗುತ್ತದೆ.

 

GENERAL STUDIES PAPER-1(ಸಾಮಾನ್ಯ ಅಧ್ಯಾಯ)

 

1.With reference to Indian national movement, highlight the reasons for which Mahatma Gandhi choose “Salt” as weapon during Dandi march 1930 to fight Britishers?

(ಭಾರತೀಯ ರಾಷ್ಟ್ರೀಯ ಆಂದೋಲನಕ್ಕೆ ಸಂಬಂಧಿಸಿದಂತೆ, ಬ್ರಿಟಿಷರ ವಿರುದ್ಧ ಹೋರಾಡಲು 1930 ರಲ್ಲಿ ದಂಡಿ ಮಾರ್ಚ್ ನಲ್ಲಿ  ಮಹಾತ್ಮಾ ಗಾಂಧಿಯವರು ” ಉಪ್ಪು ” ಅನ್ನು ಶಸ್ತ್ರಾಸ್ತ್ರವಾಗಿ ಆರಿಸಿಕೊಂಡ ಕಾರಣಗಳನ್ನು  ವಿವರಿಸಿ ?)

150 ಪದಗಳು

 

 

 

ಉಪ್ಪಿಗೆ ವಿಧಿಸುತ್ತಿದ್ದ ತೆರಿಗೆ  ಸುದೀರ್ಘ ಇತಿಹಾಸವನ್ನು ಹೊಂದಿದೆ. ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪೆನಿಯ ಸ್ಥಾಪನೆಯೊಂದಿಗೆ,ಅವರಿಗೆ  ಇದು ಆದಾಯದ ಉತ್ತಮ ಮೂಲವೆಂದು ಪರಿಗಣಿಸಲ್ಪಟ್ಟಿದೆ.

 

ಉಪ್ಪಿನ ತೆರಿಗೆ ಬ್ರಿಟಿಷ್ ದುರಾಶೆಯಿಂದ ಹುಟ್ಟಿತು: ಮೊದಲನೆಯದು, ಈಸ್ಟ್ ಇಂಡಿಯಾ ಕಂಪೆನಿಯ ಸೇವಕರ ವೈಯಕ್ತಿಕ ದುರಾಶೆಯಿಂದ; ನಂತರ, ಕಂಪನಿ ಸ್ವತಃ ದುರಾಶೆಯಿಂದ, ಮತ್ತು ಅದರ ಷೇರುದಾರರಿಂದ.

 

ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮ ಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ಸಮುದ್ರ ತಟದಲ್ಲಿರುವ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು. ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು.

 

ಮಹಾತ್ಮ ಗಾಂಧಿಯವರು ಉಪ್ಪು ನ್ನೇ   ಶಸ್ತ್ರವಾಗಿ ಬಳಸಿಕೊಳ್ಳಲು ಕಾರಣಗಳೆಂದರೆ

 

  • ಭಾರತವು ಮೂರು ಕಡೆಗಳಲ್ಲಿ ಸಮುದ್ರದಿಂದ ಆವೃತವಾಗಿದೆಯಾದರೂ, ಭಾರತೀಯರು ಉಪ್ಪು ತಯಾರಿಸಲು ಸಾಧ್ಯವಾಗಲಿಲ್ಲ, ಏಕೆಂದರೆ ಬ್ರಿಟಿಷ್ ಸರ್ಕಾರವು ತಮ್ಮ ಹತೋಟಿಯಲ್ಲಿ  ಉಪ್ಪು ವ್ಯಾಪಾರವನ್ನು ತೆಗೆದುಕೊಂಡಿದ್ದರು .  ಬದಲಾಗಿ ಸರಕಾರವು ಉಪ್ಪುನ  ಮೇಲೆ ಭಾರೀ ತೆರಿಗೆ ವಿಧಿಸಿತು .
  • ಬ್ರಿಟೀಷ್ ಸರ್ಕಾರವು ಸಾಮಾನ್ಯ ಜನರು ಬಳಸುವ ಉಪ್ಪಿನ ಮೇಲೆ ಕರವನ್ನು ವಿಧಿಸಿ ಸರ್ಕಾರದ ಬೊಕ್ಕಸವನ್ನು ತುಂಬಿಸಿ ಕೊಳ್ಳುತ್ತಿತ್ತು. ಇದು ಮಹಾತ್ಮಾ ಗಾಂಧಿಯವರ ಗಮನ ಸೆಳೆಯಿತು ಹಾಗು ಅವರು ಉಪ್ಪಿನ ಕರವನ್ನು ತಮ್ಮ ಅಹಿಂಸಾತ್ಮಕ ಚಳುವಳಿಯ ಕೇಂದ್ರ ಬಿಂದುವನ್ನಾಗಿಸಿ….CLICK HERE TO READ MORE
Share