25th JULY MLP-MODEL ANSWERS

25th  JULY  MLP

 

NOTE:: ದಯವಿಟ್ಟು  ಗಮನಿಸಿ ಕೆಳಗಿನ ಉತ್ತರಗಳು‘  ‘ಮಾದರಿ ಉತ್ತರಗಳುಎಂಬುದನ್ನು ನೆನಪಿಡಿ. ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ PROPER SOURCE ಎಲ್ಲದೇ ಇರುವುದರಿಂದ  ನಾವು ಮುಖ್ಯ ಪರೀಕ್ಷೆಯಲ್ಲಿ ನೀವು ಯಾವ ರೀತಿರೆಯಬೇಕು ಮತ್ತು ನಿಮ್ಮ ಸಮಯವನ್ನು ಉಳಿಸಲು ಕೊಡುತ್ತಿರುವ  ವಿಸ್ತಾರವಾದ ಸಾರಾಂಶ, ನಾವುಗಳು ಇಲ್ಲಿ ಪದಗಳ ಮಿತಿ ಗಣನೆಗೆ ತೆಗೆದುಕೊಂಡಿಲ್ಲ ಏಕೆಂದರೆ ಒಂದು ಪ್ರಶ್ನೆಗೆ ಎಷ್ಟು ಸಾದ್ಯೋವೊ ಅಷ್ಟು ಇನ್ಫಾರ್ಮಶನ್ ಕೊಟ್ಟಿರುತ್ತೆವೆ. ನಾವು ಒದಗಿಸುತ್ತಿರುವ ವಿಷಯವು ಪ್ರಶ್ನೆಯ ಬೇಡಿಕೆಯನ್ನು ಪೂರೈಸುತ್ತದೆ ಮತ್ತು ಅದೇ ಸಮಯದಲ್ಲಿ ನಿಮಗೆ ಹಿನ್ನೆಲೆ ಮಾಹಿತಿ ರೂಪದಲ್ಲಿ ಹೆಚ್ಚುವರಿ ಅಂಕಗಳನ್ನು ಗಳಿಸಲು ಅನುಕೂಲಕರವಾಗುತ್ತದೆ.

 

 

GENERAL STUDIES PAPER-1(ಸಾಮಾನ್ಯ ಅಧ್ಯಾಯ)

 

1.The energy and courage of youth played an important role in the India’s freedom struggle. Discuss, in light of the student movements in pre-independent India.

(ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯುವಕರ ಶಕ್ತಿ ಮತ್ತು ಧೈರ್ಯ ಪ್ರಮುಖ ಪಾತ್ರ ವಹಿಸಿದೆ. ಸ್ವತಂತ್ರ ಪೂರ್ವ ಭಾರತದಲ್ಲಿ ವಿದ್ಯಾರ್ಥಿ ಚಳುವಳಿಗಳ ಬೆಳಕಿನಲ್ಲಿ ಇದನ್ನು  ಚರ್ಚಿಸಿ.

(150 ಪದಗಳು)

 

 

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ವಿದ್ಯಾರ್ಥಿಗಳು ಅತ್ಯಂತ ಪ್ರಮುಖವಾದ ಪಾತ್ರವಹಿಸಿದ್ದರು . ಸ್ವಾತಂತ್ರ್ಯ ನಂತರ ಶಿಕ್ಷಣ ಸುಧಾರಣೆಯ ರೂಪುರೇಷೆಗಳನ್ನು ಸಿದ್ಧಪಡಿಸುವಾಗ ಕೂಡ ಅವರು ಗಮನಾರ್ಹವಾದ ಪ್ರಭಾವವನ್ನು ಬೀರಿದ್ದಾರೆ.  ದೇಶದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು ಕೂಡ ವಿದ್ಯಾರ್ಥಿಗಳ ರಾಜಕೀಯ ಚಟುವಟಿಕೆಗಳ ಮೇಲೆ ಸಾಕಷ್ಟು ಪ್ರಭಾವ ಬೀರಿವೆ.

ಭಾರತದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಾರಂಭಕರು ಮತ್ತು ಕಾರ್ಯಕರ್ತರಾಗಿದ್ದರು. ರಾಜಕೀಯ ಮತ್ತು ವಿದ್ಯಾರ್ಥಿ ಚಳುವಳಿಗಳು ಪರಸ್ಪರ ಸಂಬಂಧ ಹೊಂದಿವೆ ಮತ್ತು ಮುಂದುವರೇಡು  ಭಾರತದಲ್ಲಿ ವಿದ್ಯಾರ್ಥಿ ಚಳುವಳಿಗಳು 150 ಕ್ಕೂ ಹೆಚ್ಚು ವರ್ಷಗಳ ಇತಿಹಾಸವನ್ನು ಹೊಂದಿವೆ.

1848 ರಲ್ಲಿ ದಾದಾಭಾಯಿ ನವರೋಜಿ ರವರು ಸ್ಟೂಡೆಂಟ್ಸ್  ಸೈಂಟಿಫಿಕ್ ಅಂಡ್ ಹಿಸ್ಟೋರಿಕ್ ಸೊಸೈಟಿಯನ್ನು    ಪ್ರಮುಖ ವಿಷಯಗಳನ್ನು  ಚರ್ಚಿಸಲು ವೇದಿಕೆಯಾಗಿ ಸ್ಥಾಪಿಸಿದರು. ಇದನ್ನು ಭಾರತದಲ್ಲಿ ವಿದ್ಯಾರ್ಥಿ ಚಳುವಳಿಯ  ಆರಂಭವೆಂದು ಪರಿಗಣಿಸಬಹುದು.

 

ಸ್ವಾತಂತ್ರ್ಯ ಹೋರಾಟದಲ್ಲಿ ಯುವಕರ ಪಾತ್ರ

 

  • 1857ರ ಸಿಪಾಯಿ ದಂಗೆಯ ನಂತರ, ಭಾರತೀಯ ಸಮಾಜದಲ್ಲಿ ರಾಜಕೀಯ ಪ್ರಜ್ಞೆ ಜಾಗ್ರತವಾಯಿತು ಮತ್ತು ವಿದ್ಯಾರ್ಥಿ ಸಮುದಾಯವು ಅದರಿಂದ ಪ್ರಭಾವಿತವಾಯಿತು. 1875ರಲ್ಲಿ ಆನಂದ ಮೋಹನ ಭೋಸ್ ಎಂಬುವವರು ‘ಸ್ಟುಡೆಂಟ್ ಅಸೋಸಿಯೆಷನ್’ ಎಂಬ ವಿದ್ಯಾರ್ಥಿ ಸಂಘಟನೆಯನ್ನು ಸ್ಥಾಪಿಸಿದರು.
  • ಆ ಸಮಯದಲ್ಲಿ ಮೆಟ್ರೋ ಪಾಲಿಟನ್ ಕಾಲೇಜಿನ ಅಧ್ಯಾಪಕರಾದ ಸುರೇಂದ್ರನಾಥ ಬ್ಯಾನರ್ಜಿ ರಾಷ್ಟ್ರದ ಹಿತ ದೃಷ್ಟಿಯಿಂದ ವಿದ್ಯಾರ್ಥಿ ಸಮುದಾಯದಲ್ಲಿ ರಾಜಕೀಯ ಪ್ರಜ್ಞೆ ಮೂಡಿಸಲು ಪ್ರಯತ್ನಿಸಿದರು. ನಂತರ 1893ರಲ್ಲಿ ಅಶುತೋಷ ಮುಖರ್ಜಿಯವರ ನಾಯಕತ್ವದಲ್ಲಿ ವಿದ್ಯಾರ್ಥಿಗಳು ಸುರೇಂದ್ರನಾಥ ಬ್ಯಾನರ್ಜಿಯವರ ನ್ಯಾಯ ವಿಚಾರಣೆಯನ್ನು ವಿರೋಧಿಸಿ ಸಂಪು ಹೂಡಿದರು.
  •  1885ರಲ್ಲಿ ಸ್ಥಾಪಿತವಾದ ರಾಷ್ಟ್ರೀಯ ಕಾಂಗ್ರೆಸಿನ ಮೃದು ಧೋರಣೆಗಳಿಗೆ ಬಂಗಾಳದ ಯುವಕರು ಅದರಲ್ಲೂ ವಿದ್ಯಾರ್ಥಿಗಳು ಅತೃಪ್ತರಾಗಿದ್ದರು. ಕ್ರಾಂತಿಕಾರಿ ಮಾರ್ಗದಿಂದ ಮಾತ್ರ ದೇಶದ ಸ್ವಾತಂತ್ರ್ಯ ಗಳಿಸಬಹುದು…..CLICK HERE TO READ MORE
Share